by ಗೋವಿಂದದಾಸ
ಲೋಕನೀತಿ
ದ್ವಾದಶಿ ವ್ರತವೆಂಬುದು ಶ್ರೇಷ್ಠವು ಬೇಗ ಸಾಧಿಸಿ ಪಾರಣೆಗೈವುದೂ ಮೇದಿನಿಯೊಳಂಬರೀಷ ನೀ ವ್ರತಗೈದೂ ಆದಿಮೂರುತಿ ಗೋವಿಂದನ ಪಾದ ಸೇರ್ದನೂ || 6 ||
ಲೋಕನೀತಿ
ಇಂದೀಗ ಹರಿದಿನವು ಏಕಾದಶಿಯೆಂದು ಶೋಭಿಪ ದಿನವು || ಪ ||
ಚಂದಾದಿ ವಿಷ್ಣುಸಾಯುಜ್ಯ ಹೊಂದುವುದಕ್ಕೆ ಅಂದವಾಗಿಹ ದಿನ ಸಂದೇಹವಿಲ್ಲವು || ಅ.ಪ ||
ಶರಧಿ ಮಥಿಸೆ ಸುಧೆಯೂ ಬರಲು ಕಂಡು ದುರುಳರೊಯ್ಯಲೂ ಹರಿಯೂ ಸರ್ವರಿಗುಪವಾಸವೆಂದು ತಾನ್ ಸೆಳೆದನು ವರವಿತ್ತ ಮಾಸಕ್ಕೆ ಎರಡೇಕಾದಶಿಯೆಂದೂ || 1 ||
ದಶಮಿ ಒಂದಶನಾಗೈದೂ ಏಕಾದಶಿ ದಿವಸುಪವಾಸವಿರ್ದು ಕುಸುಮನಾಭನ ಪೂಜೆಗೈದು ತೀರ್ಥವಗೊಂಡುನಿಶೆಯೊಳ್ ಜಾಗರವಿದ್ದು ಹರಿಕಥೆ ಕೇಳ್ವುದೂ || 2 ||
ವೀಳ್ಯ ಭೋಜನ ಪಾನವೂ ಈ ದಿನ ರತಿ ಕೇಳಿ ನಿದ್ರೆಯು ವಜ್ರ್ಯವೂ ಖೂಳನಾದರೆ ಯಮನಾಳೊಳ್ ಪಿಡಿದೊಯ್ದು ಗೋಳುಗುಡಿಸುವ ಹೇಳಲಸಾಧ್ಯವು || 3 ||
ಅಶನಕ್ಕೆ ಬಿಸಿ ಮಳಲು ತಿನಿಸೀ ವೀಳ್ಯ ವ್ಯಸನ ಪಾನಕೆ ಉಕ್ಕಂ ತರಸಿ ಬಾಯ್ಗೆರಸಿ ಮುಳ್ಳು ಹಾಸಿಗೆ ಮೇಲೆ ಮಲಗೆಂದು ಹೊ-ರಳಿಸಿ ಉರಿಕಂಭ ಧರಿಸೆಂಬರ್ ಸತಿ ಪುರುಷರಿಗೆ || 4 ||
ಧ್ರ್ರುವ ಹರಿಶ್ಚಂದ್ರ ಪ್ರಹ್ಲಾದ ತನ್ನ ಭುವನ ಕಟ್ಟಳೆಯೊಳ್ ರುಕ್ಮಾಂಗದಭವಹರ ವ್ರತಗೈದು ಹರಿಪಾದ ಸೇರ್ವರು ಭುವನದಿ ಸರ್ವರಿಗ್ಯೋಗ್ಯವೀ ವ್ರತವೂ || 5 ||
***
ಇಂದೀಗ ಹರಿದಿನವು ಏಕಾದಶಿಯೆಂದುಶೋಭಿಪ ದಿನವು ಪ
ಚಂದಾದಿ ವಿಷ್ಣುಸಾಯುಜ್ಯ ಹೊಂದುವುದಕ್ಕೆಅಂದವಾಗಿಹ ದಿನ ಸಂದೇಹವಿಲ್ಲವುಅ.ಪ
ಶರಧಿಮಥಿಸೆ ಸುಧೆಯೂ ಬರಲು ಕಂಡುದುರುಳರೊಯ್ಯಲೂ ಹರಿಯೂಸರ್ವರಿಗುಪವಾಸವೆಂದು ತಾನ್ ಸೆಳೆದನುವರವಿತ್ತ ಮಾಸಕ್ಕೆ ಎರಡೇಕಾದಶಿಯೆಂದೂ1
ದಶಮಿ ಒಂದಶನಾಗೈದೂ ಏಕಾದಶಿ ದಿವಸುಪವಾಸವಿರ್ದುಕುಸುಮನಾಭನ ಪೂಜೆಗೈದು ತೀರ್ಥವಗೊಂಡುನಿಶೆಯೊಳ್ ಜಾಗರವಿದ್ದು ಹರಿಕಥೆ ಕೇಳ್ವುದೂ2
ಚಂದಾದಿ ವಿಷ್ಣುಸಾಯುಜ್ಯ ಹೊಂದುವುದಕ್ಕೆಅಂದವಾಗಿಹ ದಿನ ಸಂದೇಹವಿಲ್ಲವುಅ.ಪ
ಶರಧಿಮಥಿಸೆ ಸುಧೆಯೂ ಬರಲು ಕಂಡುದುರುಳರೊಯ್ಯಲೂ ಹರಿಯೂಸರ್ವರಿಗುಪವಾಸವೆಂದು ತಾನ್ ಸೆಳೆದನುವರವಿತ್ತ ಮಾಸಕ್ಕೆ ಎರಡೇಕಾದಶಿಯೆಂದೂ1
ದಶಮಿ ಒಂದಶನಾಗೈದೂ ಏಕಾದಶಿ ದಿವಸುಪವಾಸವಿರ್ದುಕುಸುಮನಾಭನ ಪೂಜೆಗೈದು ತೀರ್ಥವಗೊಂಡುನಿಶೆಯೊಳ್ ಜಾಗರವಿದ್ದು ಹರಿಕಥೆ ಕೇಳ್ವುದೂ2
ವೀಳ್ಯ ಭೋಜನ ಪಾನವೂ ಈ ದಿನರತಿಕೇಳಿನಿದ್ರೆಯು ವಜ್ರ್ಯವೂಖೂಳನಾದರೆ ಯಮನಾಳೊಳ್ ಪಿಡಿದೊಯ್ದುಗೋಳುಗುಡಿಸುವ ಹೇಳಲಸಾಧ್ಯವು3
ಅಶನಕ್ಕೆ ಬಿಸಿ ಮಳಲು ತಿನಿಸೀ ವೀಳ್ಯವ್ಯಸನ ಪಾನಕೆ ಉಕ್ಕಂ ತರಸಿ ಬಾಯ್ಗೆರಸಿಮುಳ್ಳು ಹಾಸಿಗೆ ಮೇಲೆ ಮಲಗೆಂದು ಹೊ-ರಳಿಸಿ ಉರಿಕಂಭ ಧರಿಸೆಂಬರ್ಸತಿಪುರುಷರಿಗೆ4
ಧ್ರ್ರುವ ಹರಿಶ್ಚಂದ್ರ ಪ್ರಹ್ಲಾದ ತನ್ನಭುವನಕಟ್ಟಳೆಯೊಳ್ ರುಕ್ಮಾಂಗದಭವಹರವ್ರತಗೈದು ಹರಿಪಾದ ಸೇರ್ವರುಭುವನದಿ ಸರ್ವರಿಗ್ಯೋಗ್ಯವೀ ವ್ರತವೂ5
ದ್ವಾದಶಿ ವ್ರತವೆಂಬುದು ಶ್ರೇಷ್ಠವು ಬೇಗಸಾಧಿಸಿ ಪಾರಣೆಗೈವುದೂಮೇದಿನಿಯೊಳಂಬರೀಷ ನೀ ವ್ರತಗೈದೂಆದಿಮೂರುತಿ ಗೋವಿಂದನ ಪಾದಸೇರ್ದನೂ6
***
ಅಶನಕ್ಕೆ ಬಿಸಿ ಮಳಲು ತಿನಿಸೀ ವೀಳ್ಯವ್ಯಸನ ಪಾನಕೆ ಉಕ್ಕಂ ತರಸಿ ಬಾಯ್ಗೆರಸಿಮುಳ್ಳು ಹಾಸಿಗೆ ಮೇಲೆ ಮಲಗೆಂದು ಹೊ-ರಳಿಸಿ ಉರಿಕಂಭ ಧರಿಸೆಂಬರ್ಸತಿಪುರುಷರಿಗೆ4
ಧ್ರ್ರುವ ಹರಿಶ್ಚಂದ್ರ ಪ್ರಹ್ಲಾದ ತನ್ನಭುವನಕಟ್ಟಳೆಯೊಳ್ ರುಕ್ಮಾಂಗದಭವಹರವ್ರತಗೈದು ಹರಿಪಾದ ಸೇರ್ವರುಭುವನದಿ ಸರ್ವರಿಗ್ಯೋಗ್ಯವೀ ವ್ರತವೂ5
ದ್ವಾದಶಿ ವ್ರತವೆಂಬುದು ಶ್ರೇಷ್ಠವು ಬೇಗಸಾಧಿಸಿ ಪಾರಣೆಗೈವುದೂಮೇದಿನಿಯೊಳಂಬರೀಷ ನೀ ವ್ರತಗೈದೂಆದಿಮೂರುತಿ ಗೋವಿಂದನ ಪಾದಸೇರ್ದನೂ6
***
No comments:
Post a Comment