Wednesday 16 October 2019

ಕೃಷ್ಣ ಎನಗೆ ಬಂದರಿಷ್ಟವ ಕಳೆದು ankita vijaya vittala

ಕೃಷ್ಣ ಎನಗೆ ಬಂದರಿಷ್ಟವ ಕಳೆದು ನಿನ್ನ
ನಿಷ್ಠೆಯಲಿ ಇರುವಂತೆ ಇಷ್ಟೆ ಮಾತುರವೀಯೋ

ನಿರ್ದೋಷ ಗುಣವಾರುಧಿ
ನಿರ್ಧಾರವಾಗಿ ನುಡಿವೆ
ಸಿದ್ಧಾಂತ ಮತದಲಿ ಪೊದ್ದಿಪದೆ ಸಾಕು ||1||

ಅಜ ಭವಾದ್ಯರು ನಿನ್ನ
ಭಜಿಪರಾರು ದೋಷ
ವ್ರಜದ ಮಾನವ ತಿಳಿದು ಭಜಿಸಬಲ್ಲೆನೆ ದೇವಾ ||2||

ಮಧ್ವ ಸರೋವರದಲ್ಲಿ
ಇದ್ದು ಪೂಜೆಯಗೊಂಬ
ಮುದ್ದು ವಿಜಯವಿಠಲ ಬಿದ್ದೆ ನಿನ್ನಯ ಪದಕೆ ||3||
*********

ವಿಜಯದಾಸ
ಕೃಷ್ಣ ಎನಗೆ ಬಂದರಿಷ್ಟವ ಕಳೆದು ನಿನ್ನ
ನಿಷ್ಠೆಯಲಿ ಇರುವಂತೆ ಇಷ್ಟೆ ಮಾತುರವೀಯೋ ಪ

ನಿರ್ದೋಷ ಗುಣವಾರುಧಿ
ನಿರ್ಧಾರವಾಗಿ ನುಡಿವೆ
ಸಿದ್ಧಾಂತ ಮತದಲಿ ಪೊದ್ದಿಪದೆ ಸಾಕು 1

ಅಜ ಭವಾದ್ಯರು ನಿನ್ನ
ಭಜಿಪರಾರು ದೋಷ
ಮಾನವ ತಿಳಿದು ಭಜಿಸಬಲ್ಲೆನೆ ದೇವಾ 2

ಮಧ್ವ ಸರೋವರದಲ್ಲಿ
ಇದ್ದು ಪೂಜೆಯಗೊಂಬ

ಮುದ್ದು ವಿಜಯವಿಠಲ ಬಿದ್ದೆ ನಿನ್ನಯ ಪದಕೆ 3
*********

No comments:

Post a Comment