Saturday 28 December 2019

ದಿನಕರನುದಿಸಿದನು ಧರೆಯೊಳಗೆ ದಿನಕರನುದಿಸಿದನು ankita aiholevenkatesha DINAKARANUDISIDANU DHAREYOLAGE DINAKARANUDISIDANU


by ಐಹೊಳೆ ವೆಂಕಟೇಶ

 ಶ್ರೀ ರಾಘವೇಂದ್ರರು

ದಿನಕರನುದಿಸಿದನು ಧರೆಯೊಳಗೆದಿನಕರನುದಿಸಿದನು

ದಾನವ ಕುಲದಲಿ ಕ್ಷೋಣಿಯೊಳಗೆ ಪ

ಪ್ರಥಮ ಪ್ರಲ್ಹಾದನಾಗಿ ಅವತಾರ ಮಾಡಿಸತತ ಹರಿಯ ನುತಿಸಿಮತಿ ಹೀನನಾದ ತಂದೆಗೆ ನರಹರಿರೂಪರತಿಯಿಂದ ತೋರಿದ ಪ್ರಲ್ಹಾದರಾಯರೆಂಬ 1

ವ್ಯಾಸಮುನಿಯ ಎನಿಸಿ ಸೋಸಿಲಿಂಗವಾಸವನುತನ ಭಜಿಸಿದಾಸನೆಂದು ಮೆರೆದಿ ನವ ವೃಂದಾವನದಿಸೋಸಿಲಿ ಕರೆದರೆ ವಾಸ ಮಾಡುವುದಕ್ಕೆ 2

ತುಂಗಭದ್ರೆಯ ತೀರದಿ ಮಂಗಳಮರ ಮಂತ್ರಾಲಯ ಸ್ಥಳದಿಅಂಗಜ ಪಿತ ನಮ್ಮ ಐಹೊಳೆವೆಂಕಟನಕಂಗಳಿಂದ ಕಂಡೆ ಗುರು ರಾಘವೇಂದ್ರನೆಂಬ 3

*** 


ದಿನಕರನುದಿಸಿದನು ಧರೆಯೊಳಗೆ ದಿನಕರನುದಿಸಿದನು
ದಾನವ ಕುಲದಲಿ ಕ್ಷೋಣಿಯೊಳಗೆ ಪ

ಪ್ರಥಮ ಪ್ರಲ್ಹಾದನಾಗಿ ಅವತಾರ ಮಾಡಿಸತತ ಹರಿಯ ನುತಿಸಿಮತಿ ಹೀನನಾದ ತಂದೆಗೆ ನರಹರಿರೂಪರತಿಯಿಂದ ತೋರಿದ ಪ್ರಲ್ಹಾದರಾಯರೆಂಬ 1

ವ್ಯಾಸಮುನಿಯ ಎನಿಸಿ ಸೋಸಿಲಿಂಗವಾಸವನುತನ ಭಜಿಸಿದಾಸನೆಂದು ಮೆರೆದಿ ನವ ವೃಂದಾವನದಿಸೋಸಿಲಿ ಕರೆದರೆ ವಾಸ ಮಾಡುವುದಕ್ಕೆ 2

ತುಂಗಭದ್ರೆಯ ತೀರದಿ ಮಂಗಳಮರ ಮಂತ್ರಾಲಯ ಸ್ಥಳದಿಅಂಗಜ ಪಿತ ನಮ್ಮ ಐಹೊಳೆವೆಂಕಟನಕಂಗಳಿಂದ ಕಂಡೆ ಗುರು ರಾಘವೇಂದ್ರನೆಂಬ 3
***

just scroll down for other devaranama 

No comments:

Post a Comment