Saturday 1 May 2021

ಸಿರಿವಿರಿಂಚಿ ಭವೇಂದ್ರಾದಿ ಸುರರಿಂದರ್ಚಿತನಾದ ankita ramapati vittala prasanna venkata dasa stutih

ಕಾಖಂಡಕಿ ಪ್ರಸನ್ನ ವೆಂಕಟದಾಸರ stutih

ಸಿರಿವಿರಿಂಚಿ ಭವೇಂದ್ರಾದಿ ಸುರರಿಂದ ರ್ಚಿತನಾದ ಸಿರಿ ಪ್ರಸನ್ನವೆಂಕಟನ್ನನಿರುತ ಸ್ಮರಿಪ ಕಾಖಂಡಿಕಿ ವೆಂಕಪ್ಪನವರ ಚರಣವನೆ ನೆನೆವನೆ ಧನ್ಯಾಮಾನ್ಯ ಪ


ಮರುತ ಮತಾಬ್ಧಿ ಮರಕತ ಭೂಸುರಜನ್ಮ ಧರನಾಗಿಭೂಮಿಯೊಳುದಿಸಲುತರುಳತ್ವ ಕಳೆದು ತರುಣತನ ಬರಲಿನ್ನು ಅರಿವ ಕಾಣದೆ ಇರುತಿರಲುಹರಿನಾಮಾವಳಿಗಳು ಬರೆದು ಓದುವ ಭಾಗ್ಯ ಅರಿವೆನೆಂದರೆ ಬಾರದಿರಲುತೊರೆದು ಮನೆಯವರ ಗಿರಿಯಾತ್ರೆ ಮಾಳ್ಪರನನುಸರಿಸಿ ತೆರಳಿಬರುತಿರಲು 1

ಹಸನಾಗಿ ಕಪಿಲ ತೀರ್ಥದಲಿ ಮಜ್ಜನಗೈದು ಶಶಿಧರನ ಅಡಿಗಳಿಗೆರಗಿಎಸೆವ ಪರ್ವತಾರೋಹಣವ ಮಾಡಿ ಸ್ವಾಮಿ ಪುಷ್ಕರಣಿ ತೀರ್ಥದಲಿಮುಳುಗಿಬಿಸಜದಾಳಾಕ್ಷ ವರಾಹ ಮೂರ್ತಿಯನೆ ಕಂಡಾಲಸವ ಮಾಡದಲೆಚೆನ್ನಾಗಿಝಷಕೇತು ಜನಕನ ಪುಟ್ಟಿಸಿದ ಕಾರಣವೇನು ಉಸಿರೆಂದು ಚರಣಕ್ಕೆಬಾಗಿ 2

ವಂದಿಸಿದ ಕ್ಷಣ ಸ್ವಪ್ನದಿ ಪ್ರಸನ್ನವೆಂಕಟನೆಂದು ಬರೆಯೆ ನಾಲಿಗೆಲಿನಂದದಿಂದೆಚ್ಚೆತ್ತು e್ಞÁನವುದಿಸೆ ಮುಕುಂದನ ಕಂಡು ಎದೆಯಲಿಚಂದ ಚಂದದಿ ಪೊಗಳುತ್ತ ಕಂಗಳಿಂದಾ ನಂದಬಾಷ್ಪ ಸುರಿಸುತಲಿಇಂದು ಧನ್ಯನಾದೆನೆಂದು ತೋಷಾಬ್ಧಿಯ ಹೊಂದಿ ಹರಿಯಾಜ್ಞೆಯಲಿತೆರಳಿ 3

ಹಿತದಿ ಮಾತಿಗೆ ಬಂದಚ್ಯುತನ ನಾಮಾವಳಿ ಅತಿಶಯ ಭಕುತಿ ಪೂರ್ವಕದಿಸತತ ಅನೇಕ ಗ್ರಂಥಗಳು ದಶಮಸ್ಕಂಧ ಭಾಗವತ ಪೂರ್ವಾರ್ಧಕನ್ನಡದಿಮತಿಪೂರ್ವಕ ರಚಿಸುತಾನಂದವು ತುಳುಕು ತಿಹುದು ಕವಿತೆಯಲಿನುತಿಸಿ ದುರ್ಮತ ನಿರಾಕರಿಸಿ ಬಾಳಿ ಬಲು ಕುಲ ತತಿ ಶುದ್ಧಮಾಳ್ಪರು ಹರಿಪುರವಹೊಂದಿ 4

ಕಲಿಕಾಲದಿ ನರಹರಿ ನಾಮ ಸ್ಮರಣೆಯು ಮುಖದಿಂದ ಬರುವುದು ಅತ್ಯಸಾಧ್ಯಲಲಿತಕವನದಿ ತುತಿಸೆ ರಮಾಪತಿವಿಠಲನು ಒಲಿವನು ಇದು ಸತ್ಯಹಲವು ಮಾತೇಕಿವರು ಸುರರೇ ಸರಿ ನರರಲ್ಲ ಇದು ಸಿದ್ಧವೇ ಸಿದ್ಧಛಲದಿ ಮನುಜನೆಂಬಧಮನು ಹರಿಯಾಜ್ಞೆಯಲಿ ಬಲು ಬಲು ನರಕದೊಳು ಬೇಳುವುದುರಾದ್ಧ 5

****

 ಶ್ರೀ ರಮಾಪತಿ ವಿಠಲರು...

ರಾಗ : ರೇಗುಪ್ತಿ ತಾಳ : ಝ೦ಪೆ

ಸಿರಿ ವಿರಿಂಚಿ ಭವೇಂದ್ರಾದಿ ಸುರರಿಂದರ್ಚಿತನಾದ ।

ಸಿರಿ ಪ್ರಸನ್ವೇ೦ಕಟನ್ನ ನಿರುತ ।

ಸ್ಮರಿಪ ಕಾಖಂಡಕೀ ವೆಂಕಪ್ಪನವರ ।

ಚರಣವನೆ ನೆನೆವನೆ ಧನ್ಯಾ - ಮಾನ್ಯ ।। ಪಲ್ಲವಿ ।।


ಮರುತಮತಾಬ್ಧಿ ಮರಕತ ।

ಭೂಸುರ ಜನ್ಮ ಧರನಾಗಿ ಭುವಿಯೊಳುದಿಸಲು ।

ತರಳತ್ವ ಕಳೆದು ತರುಣ ತನ ಬರಲಿನ್ನು ।

ಅರಿವೆ ಕಾಣದೆ ಇರುತಿರಲು ।।

ಹರಿ ನಾಮಾವಳಿಗಳ ಬರೆದು ಓದುವ ಭಾಗ್ಯ ।

ಅರಿವೆನೆಂದರೆ ಬಾರದಿರಲು ।

ತೊರೆದು ಮನೆಯವರ ಗಿರಿಯಾತ್ರೆ । ಮಾ ।

ಳ್ಪನನುಸರಿಸಿ ತೆರಳು ತಿರಲು ।। ಚರಣ ।।

****

No comments:

Post a Comment