Friday 6 August 2021

ನಿನ್ನೊರತು ಇನ್ನಿಲ್ಲ ಹನುಮಾ ಜಯ ಭೀಮಾ ಗುರುಮಧ್ವರಾಯಾ ankita mahanidhi vittala

 ..

kruti by ಮಹಾನಿಧಿವಿಠಲರು mahanidhi vittalaru


ನಿನ್ನೊರತು ಇನ್ನಿಲ್ಲ ಹನುಮಾ

ಜಯ ಭೀಮಾ ಗುರುಮಧ್ವರಾಯಾ ಪ


ಅನ್ನವಸ್ತ್ರವ ಕೊಟ್ಟು ಅನ್ಯರಿಗೆ ಬೇಡಿಸದೆ

ಅನುಗಾಲವೂ ಕಾಯೋ ಅನುಪಮ ಚಿಂತನ 1


ಬಂದ ಬಂದ ಕಂಟಕವನ್ನು ಬಂದು ಬಂದೂ ಬಯಲು ಮಾಡಿ

ಎಂದೆಂದಿಗೂ ಕಾಯೋ ಸುಂದರ ಮೂರುತಿಯೇ 2


ಕದರೂರು ಹನುಮೇಶ ಹಸನ್ಮುಖವಿಠಲನ

ಮುದದಿಂದಲಿ ಒಲಿಸಿದ ಚದುರ ಮೂರುತಿಯೆ 3

***


No comments:

Post a Comment