Thursday, 5 August 2021

ಕ್ರೋಧನ ಸಂವತ್ಸರ ನಿಯಾಮಕ ಸ್ವಾಮೀ ankita prasannashreenivasa

..

kruti by prasanna shreenivasaru ಪ್ರಸನ್ನ ಶ್ರೀನಿವಾಸದಾಸರು


ರಾಗ - : ತಾಳ -


ಕ್ರೋಧನ ಸಂವತ್ಸರ ನಿಯಾಮಕ ಸ್ವಾಮಿಶ್ರೀ

ಪದುಮಾಲಯಪತಿ ನಾರಸಿಂಹನ ಪಾದ

ಪದುಮದಲಿ ಶರಣಾದೆ ಸರ್ವಗ್ರಹದಲ್ಲಿ

ಇದ್ದು ತಾ ಕೃತಿ ನಡೆಸಿ ಶರಣರ ಕಾಯ್ವ ll ಪ ll


ಈ ಸಂವತ್ಸರ ರಾಜಾ ಶುಕ್ರ ಮಂತ್ರೀ ಶನಿಯು

ಶನೈಶ್ಚರನೇ ಸೈನ್ಯಾರ್ಘ ಮೇಘ ಸಸ್ಯಪತಿ

ರಸಪಗುರು ನಿರಸ ಸಸ್ಯಪ ಮಂಗಳ

ಸುಸೌಖ್ಯ ಬಹುಕ್ಷೀರ ಧಾನ್ಯ ವೃಷ್ಟಿದ ಚಂದ್ರ ll 1 ll


ಕಾಡು ಕಿಚ್ಚು ಮೊದಲಾದ ಅಗ್ನಿಭಯ ರೋಗ

ಪೀಡೆ ಜನರಲ್ಲು ರಾಜರಲು ಪರಸ್ಪರ 

ಅಡಿಗಡಿಗೆ ಸ್ನೇಹಹಾನಿ ಸೈನ್ಯಕಲಹ

ದುಷ್ಟಭಯ ಕಳೆದು ಭಕ್ತರ ಕಾಯ್ವ ಹರಿ ll 2 ll


ತತ್ವದೇವರ್ಗಳು ಸಭಾರ್ಯಾ ರವಿಸೋಮರು

ಶಿವಾಶಿವ ವರ ಸಮೀರ ಇವರುಗಳಿಂ

ಸೇವ್ಯ ಶ್ರೀ ಶ್ರೀಯುಕ್ ಪ್ರಾಣಯಮ್ಮೊಳ್ ಜ್ವಲಿಸಿಕಾಯ್ವ

ಸರ್ವಗ ವೇಧಪಿತ ಪ್ರಸನ್ನಶ್ರೀನಿವಾಸ ll 3 ll

***

ಶ್ರೀ ಕ್ರೋಧನ ನಾಮ ಸಂವತ್ಸರ ಸ್ತೋತ್ರ 

ಕ್ರೋಧನ ಸಂವತ್ಸರ ನಿಯಾಮಕ ಸ್ವಾಮೀಶ್ರೀ ಪದುಮಾಲಯಪತಿ ನಾರಸಿಂಹನ ಪಾದ ಪದುಮದಲಿ ಶರಣಾದೆ ಸರ್ವಗ್ರಹದಲ್ಲಿ ಇದ್ದು ತಾ ಕೃತಿ ನಡೆಸಿ ಶರಣರ ಕಾಯ್ವ ಪ 


ಈ ಸಂವತ್ಸರ ರಾಜಾ ಶುಕ್ರ ಮಂತ್ರೀ ಶನಿಯು ಶನೈಶ್ಚರನೇ ಸೈನ್ಯಾರ್ಘ ಮೇಘ ಸಸ್ಯಪತಿ ರಸಪಗುರು ನಿರಸ ಸಸ್ಯಪ ಮಂಗಳ ಸುಸೌಖ್ಯ ಬಹುಕ್ಷೀರ ಧಾನ್ಯ ವೃಷ್ಟಿದ ಚಂದ್ರ 1 

ಕಾಡು ಕಿಚ್ಚು ಮೊದಲಾದ ಅಗ್ನಿಭಯ ರೋಗ ಪೀಡೆ ಜನರಲ್ಲು ರಾಜರಲು ಪರಸ್ಪರ ಅಡಿಗಡಿಗೆ ಸ್ನೇಹಹಾನಿ ಸೈನ್ಯಕಲಹ ದುಷ್ಟಭಯ ಕಳೆದು ಭಕ್ತರ ಕಾಯ್ವ ಹರಿ 2

 ತತ್ವದೇವರ್ಗಳು ಸಭಾರ್ಯಾ ರವಿಸೋಮರು ಶಿವಾಶಿವ ವರ ಸಮೀರ ಇವರುಗಳಿಂ ಸೇವ್ಯ ಶ್ರೀ ಶ್ರೀಯುಕ್ ಪ್ರಾಣಯಮ್ಮೊಳ್‍ಜ್ವಲಿಸಿಕಾಯ್ವ ಸರ್ವಗ ವೇಧಪಿತ ಪ್ರಸನ್ನ ಶ್ರೀನಿವಾಸ 3

***

 

No comments:

Post a Comment