Monday, 2 August 2021

ದೋಷ ಬಪ್ಪದೆ ಇಪ್ಪದೆ ಪಾಮರನಿಗೆ ankita sirigovinda vittala

ದೋಷ ಬಪ್ಪದೆ ಇಪ್ಪದೆ ಪಾಮರನಿಗೆ ಪ


ಜಲಜನಾಭನ ಮರೆತು ಜಲದಲ್ಲಿ ಮಿಂದು ಹೆ

ಬ್ಬುಲಿ ಬಣ್ಣದಂತೆ ನಾಮಗಳ ಧರಿಸಲೇನು 1


ಸನಕಾದಿ ಮುನಿವಂದ್ಯ ಮನಸಿಜ ಜನಕಾ

ನಮ್ಮನನು ಕಾಯುತಿರೆ ಭೂಮಿಧನವೇ ಜೀವನನೆಂಬುವಗೆ 2


ಶಿರಿಗೋವಿಂದ ವಿಠಲನ ಸಂಸ್ತುತಿಸುವ

ಹರಿದಾಸನ ತಿರಸ್ಕರಿಸುವ ದುರುಳಗೆ 3

***

||ದೋಷ ಬಪ್ಪದೆ ಇಪ್ಪದೆ ಪಾಮರನಿಗೆ|| ಪ||


ಜಲಜನಾಭನ ಮರೆತು ಜಲದಲ್ಲಿ ಮಿಂದು 

ಹೆಬ್ಬುಲಿ ಬಣ್ಣದಂತೆ ನಾಮಗಳ ಧರಿಸಲೇನು ||1||

ಸನಕಾದಿ ಮುನಿವಂದ್ಯ ಮನಸಿಜ ಜನಕಾ|

ನಮ್ಮನನು ಕಾಯುತಿರೆ ಭೂಮಿ ಧನವೇ ಜೀವನನೆಂಬುವಗೆ|| 2||

ಶಿರಿಗೋವಿಂದ ವಿಠಲನ ಸಂಸ್ತುತಿಸುವ|

 ಹರಿದಾಸನ ತಿರಸ್ಕರಿಸುವ ದುರುಳಗೆ|| 3||

***



No comments:

Post a Comment