Showing posts with label ಗುರುವೆ ನಿಮ್ಮಯ ಕರುಣ ವೃಕ್ಷ ನೆಳಲೊಹೊರತಾದ guruvijaya vittala. Show all posts
Showing posts with label ಗುರುವೆ ನಿಮ್ಮಯ ಕರುಣ ವೃಕ್ಷ ನೆಳಲೊಹೊರತಾದ guruvijaya vittala. Show all posts

Thursday 5 August 2021

ಗುರುವೆ ನಿಮ್ಮಯ ಕರುಣ ವೃಕ್ಷ ನೆಳಲೊಹೊರತಾದ ankita guruvijaya vittala

 ..by modalakallu sheshadasaru

ಗುರುವೆ ನಿಮ್ಮಯ ಕರುಣ ವೃಕ್ಷ ನೆಳಲೊಹೊರತಾದ ಕಾರಣದಿ ಹೀನನಾದೆ ಪ


ತ್ರೈತಿಯಲಿ ತಾರಾಖ್ಯ ದ್ವಾಪರದಿ ಉದ್ಧವ ಖ್ಯಾತಿ ದ್ರೋಣನು ಕಲಿಯುಗದಿ ನಾನಾ ||ಭೌತಿಕಗಳ ಧರಿಸಿ ಪ್ರಾರ್ಥಿಸಿದ ಸಜ್ಜನರಆರ್ತಗಳ ಪರಿಹರಿಸಿ ಸರ್ವಾರ್ಥಗರೆವ1

ಸುರವಂಶಕೆ ಮುಖ್ಯ ಗುರುವೆನಿಸಿ ಮೆರೆದೆಮರುತದೇವನ ದಯಕೆ ಪಾತ್ರನಾಗಿ ಹರಿಯ ಆನಂದಾಖ್ಯ ಶರಧಿ ಮುಣುಗಿದ ಮಹಾಪರಮ ಕರುಣಾನಿಧಿಯ ದೇವಮಣಿಯೆ2

ನೀ ಪ್ರಸನ್ನನಾಗೆ ಸಕಲ ವೈಭವದಿಂದ ಪ್ರಪೂಜ್ಯರೆನಿಸುವರು ಅಮರ ತತಿಯು ||ನೀ ಪರಾಂಙ್ಮಖನಾಗೆ e್ಞÁನ ಬಲ ಸಂಪದವುಲೋಪ ಐದುವರಯ್ಯ ಸರ್ವ ನಿರ್ಜನರು 3

ಆವಾವ ಕಾಲದಲಿ ನಿನ್ನ ದಯದಿಂದಲ್ಲಿದೇವಾರ್ತಿಗಳನೈದು (ದಿ) ಸೌಖ್ಯಬಡುವೆ ||ಕಾವ ಕರುಣೆಯೆ ಎನ್ನ ಅವಗುಣಗಳೆಣಿಸದಲೆಸಾವಧಾನದಲೆನ್ನ ಸಲಹಬೇಕು4

ಬಾಲಕನ ಅಪರಾಧ ಅನಂತವಿರಲಿನ್ನುಪಾಲಿಸಬೇಕಯ್ಯ ನೈಜಗುರುವೆ ||ಪಾಲಸಾಗರಶಾಯಿ ಗುರು ವಿಜಯ ವಿಠ್ಠಲರೇಯಕಾಲಕಾಲಕೆ ಅಗಲದಂತೆ ವರವೀಯೋ 5

****