Showing posts with label ಜಯ ಜಯವೆಂದು ಶರಣೆನ್ನಿ ಹನುಮಯ್ಯಗ mahipati JAYAJAYAVENDU SHARANENNI HANUMAYYAGA. Show all posts
Showing posts with label ಜಯ ಜಯವೆಂದು ಶರಣೆನ್ನಿ ಹನುಮಯ್ಯಗ mahipati JAYAJAYAVENDU SHARANENNI HANUMAYYAGA. Show all posts

Wednesday 11 December 2019

ಜಯ ಜಯವೆಂದು ಶರಣೆನ್ನಿ ಹನುಮಯ್ಯಗ ankita mahipati JAYAJAYAVENDU SHARANENNI HANUMAYYAGA


ಕಾಖಂಡಕಿ ಶ್ರೀ ಕೃಷ್ಣದಾಸರು

ಜಯಜಯವೆಂದು ಶರಣೆನ್ನಿ ಹನುಮಯ್ಯಗ |
ಜಯ ಭೀಮಶೇನಾನಂದ ತೀರ್ಥರೇಯಗ ಪ

ಆದಿಲಿ ಅಂಜನಿ ಉದರದಲಿ ಬಂದಾ |
ಸಾದರ ರಘುಪತಿ ಸೇವೆಯಲಿ ನಿಂದಾ |
ಶ್ರೀದೇವಿ ಸುದ್ದಿ ಶರಧಿಯ ದಾಟಿ ತಂದಾ |
ಭೇದಿಸಿ ರಾವಣನಾ ದಳವೆಲ್ಲಾ ಕೊಂದಾ 1

ತರಿ ತರಿದೊಟ್ಟದಾ ಕುರುಕುಲಾನ್ವಯ ವೃಂದಾ
ಅರಸ ಯುಧೀಷ್ಠಿರನಾ ವಾಸಿಯ ತಂದಾ2

ಮೂರನೇ ರೂಪದಿ ಮಧ್ಯಗೇಹದಿ ಬಂದಾ
ನೆರೆ ಬಾದರಾಯಣನಾಜ್ಞೆಲಿ ನಿಂದಾ
ವರವರದ್ಹೇಳಿದ ತತ್ಪಾರ್ಥ ಛಂದಾ
ಗುರುವರ ಮಹಿಪತಿ ನಂದನ ಮನಕಾನಂದಾ3
***

ಕಾಖಂಡಕಿ ಶ್ರೀ ಕೃಷ್ಣದಾಸರು

ಜಯಜಯವೆಂದು ಶರಣೆನ್ನಿ ಹನುಮಯ್ಯಗ | ಜಯ ಭೀಮಶೇನಾನಂದ ತೀರ್ಥರೇಯಗ ಪ 


ಆದಿಲಿ ಅಂಜನಿ ಉದರದಲಿ ಬಂದಾ | ಸಾದರ ರಘುಪತಿ ಸೇವೆಯಲಿ ನಿಂದಾ | ಶ್ರೀದೇವಿ ಸುದ್ದಿ ಶರಧಿಯ ದಾಟಿ ತಂದಾ | ಭೇದಿಸಿ ರಾವಣನಾ ದಳವೆಲ್ಲಾ ಕೊಂದಾ 1 

ತರಿ ತರಿದೊಟ್ಟದಾ ಕುರುಕುಲಾನ್ವಯ ವೃಂದಾ ಅರಸ ಯುಧೀಷ್ಠಿರನಾ ವಾಸಿಯ ತಂದಾ2 

ಮೂರನೇ ರೂಪದಿ ಮಧ್ಯಗೇಹದಿ ಬಂದಾ ನೆರೆ ಬಾದರಾಯಣನಾಜ್ಞೆಲಿ ನಿಂದಾ ವರವರದ್ಹೇಳಿದ ತತ್ಪಾರ್ಥ ಛಂದಾ ಗುರುವರ ಮಹಿಪತಿ ನಂದನ ಮನಕಾನಂದಾ3

***