Showing posts with label ಜಯ ಮಂಗಳಂ ನಿತ್ಯ ಶುಭಮಂಗಳಂ ಅಂಜನೆಯ ಕುವರಂಗೆ gadugina veeranarayana. Show all posts
Showing posts with label ಜಯ ಮಂಗಳಂ ನಿತ್ಯ ಶುಭಮಂಗಳಂ ಅಂಜನೆಯ ಕುವರಂಗೆ gadugina veeranarayana. Show all posts

Wednesday 1 September 2021

ಜಯ ಮಂಗಳಂ ನಿತ್ಯ ಶುಭಮಂಗಳಂ ಅಂಜನೆಯ ಕುವರಂಗೆ ankita gadugina veeranarayana

 ..

kruti by ವೀರನಾರಾಯಣ Veeranarayana 


ಜಯಮಂಗಳಂ ನಿತ್ಯ ಶುಭಮಂಗಳಂ ಪ


ಅಂಜನೆಯ ಕುವರಂಗೆ ಭಿಂಜನನ ಪುತ್ರಂಗೆಪಂಜುಗದಿರನ ನುಂಗೆ ಅಂಜದಲೆ ಜಿಗಿದಂಗೆಕಂಜಾಕ್ಷ ಶ್ರೀರಾಮ ದೂತಂಗೆ ಹನುಮಂಗೆಸಂಜೀವಿನಿಗೆ ಮುಖ್ಯ ಪ್ರಾಣ ದೇವಂಗೆ 1


ಕಾನನದಿ ರಾಮನಿಗೆ ತಾನಾದ ಭೃತ್ಯಂಗೆದಾನವನ ಲಂಕೆಯನು ಸೂರೆಗೊಂಡವಗೆಜಾನಕಿಯ ಸುದ್ದಿಯನು ತಂದುರುಹಿದಾತಂಗೆವಾನರ ಪ್ರಮುಖನಿಗೆ ಧೀರ ಮಾರುತಿಗೆ 2


ದುಷ್ಟರನು ಶಿಕ್ಷಿಸುತ ಕಷ್ಟಗಳ ಪರಿಹರಿಸಿತುಷ್ಟಿಕೊಡುವಾತನಿಗೆಸೃಷ್ಟಿಯಲಿ ಸಕಲ ಜನ ಪೂಜ್ಯನಿಗೆ ಮಹಿಮನಿಗೆಶ್ರೇಷ್ಠ ಗದುಗಿನ ವೀರನಾರಾಯಣನ ಪ್ರೀಯಂಗೆ 3

***