ಭಂಡನಾದೆನು ನಾನು ಸಂಸಾರದಿ l
ಕಂಡು ಕಾಣದ ಹಾಗೆ ಇರಬಹುದೆ ನರಹರಿಯೆ ll ಪ ll
ಕಂಡ ಕಲ್ಲುಗಳಿಂಗೆ ಕೈಮುಗಿದು ಸಾಕಾದೆ l
ದಿಂಡೆಗಾರರ ಮನೆಗೆ ಬಲು ತಿರುಗಿದೆ ll
ಶುಂಡಾಲನಂತೆನ್ನ ಮತಿ ಮಂದವಾಯಿತೈ l
ಪುಂಡರೀಕಾಕ್ಷ ನೀ ಕರುಣಿಸೈ ಬೇಗ ll 1 ll
ನಾನಾವೃತಂಗಳನು ನಾ ಮಾಡಿ ಬಳಲಿದೆನು l
ಏನಾದರೂ ಎನಗೆ ಫಲವಿಲ್ಲವು ll
ಆ ನಾಡು ಈ ನಾಡು ಸುತ್ತಿ ನಾ ಮರುಳಾದೆ
ನೀನಾದರೂ ಕೃಪೆಯನಿಡು ಬೇಗ ಹರಿಯೇ ll 2 ll
ಬುದ್ಧಿಹೀನರ ಮಾತ ಕೇಳಿ ನಾ ಮರುಳಾದೆ l
ಶುದ್ಧಿ ಇಲ್ಲದೆ ಮನವು ಕೆಟ್ಟು ಹೋಯ್ತು ll
ಮಧ್ವನುತ ಸಿರಿ ಪುರಂದರವಿಟ್ಠಲ ತತ್ವದ l
ಸಿದ್ಧಿಯನು ದಯೆಗಯ್ದು ಉಳುಹು ನೀ ಎನ್ನ ll 3 ll
***
ರಾಗ ಮುಖಾರಿ ಝಂಪೆತಾಳ
pallavi
bhaNDanAdenu nAnu samsAradi kaNDu kANada hAge irabahude hariye
caraNam 1
kaNDa kallugaLige kaimugidu balu sAkAde diNDegArara manege balu tirugide
suNDAlanantenna mati mandavAyitai puNDarIkAkSa nI karuNisai bEga
caraNam 2
nAnA vratangaLanu nA mADi baLalidenu EnAdaru balava kANadAde
A nADu I nADu sutti nA kangeTTe innAdaru krpeya mADayya hariye
caraNam 3
buddhi hInara mAtu kELi nA mOsa hOde shuddhiyillade manavu keTTu hOidu
madhavanuta shrI purandara viTTalane tatva siddiyanu dayaikidu uLuhu nI tande
***
ಭಂಡನಾದೆನು ನಾನು ಸಂಸಾರದಿ
ಕಂಡು ಕಾಣದ ಹಾಗೆ ಇರಬಹುದೆ ನರಹರಿಯೆ ||ಪ||
ಕಂಡಕಲ್ಲುಗಳಿಗೆ ಕೈಮುಗಿದು ಸಾಕಾದೆ
ದಿಂಡೆಕಾರರ ಮನೆಗೆ ಬಲು ತಿರುಗಿದೆ
ಶುಂಡಾಲನಂತೆನ್ನ ಮತಿ ಮಂದವಾಯಿತೈ
ಪುಂಡರೀಕಾಕ್ಷ ನೀ ಕರುಣಿಸೈ ಬೇಗ ||೧||
ನಾನಾ ವ್ರತಂಗಳನು ನಾ ಮಾಡಿ ಬಳಲಿದೆನು
ಏನಾದರೂ ಎನಗೆ ಫಲವಿಲ್ಲವು
ಆ ನಾಡು ಈ ನಾಡು ಸುತ್ತಿ ನಾ ಮರುಳಾದೆ
ನೀನಾದರೂ ಕೃಪೆಯ ಇಡು ಬೇಗ ಹರಿಯೆ ||೨||
ಬುದ್ಧಿಹೀನರ ಮಾತು ಕೇಳಿ ನಾ ಮರುಳಾದೆ
ಶುದ್ಧಿಯಿಲ್ಲದೆ ಮನವು ಕೆಟ್ಟು ಹೋಯ್ತು
ಸಿದ್ಧನುತ ಸಿರಿಪುರಂದರವಿಠ್ಠಲ ತತ್ಪದ-
ಸಿದ್ಧಿಯನು ದಯಗೈದು ಉಳುಹು ನೀ ಎನ್ನ ||೩||
***
ಭಂಡನಾದೆನು ನಾನು ಸಂಸಾರದಿ
ಕಂಡು ಕಾಣದ ಹಾಗೆ ಇರಬಹುದೆ ನರಹರಿಯೆ ||ಪ||
ಕಂಡಕಲ್ಲುಗಳಿಗೆ ಕೈಮುಗಿದು ಸಾಕಾದೆ
ದಿಂಡೆಕಾರರ ಮನೆಗೆ ಬಲು ತಿರುಗಿದೆ
ಶುಂಡಾಲನಂತೆನ್ನ ಮತಿ ಮಂದವಾಯಿತೈ
ಪುಂಡರೀಕಾಕ್ಷ ನೀ ಕರುಣಿಸೈ ಬೇಗ ||೧||
ನಾನಾ ವ್ರತಂಗಳನು ನಾ ಮಾಡಿ ಬಳಲಿದೆನು
ಏನಾದರೂ ಎನಗೆ ಫಲವಿಲ್ಲವು
ಆ ನಾಡು ಈ ನಾಡು ಸುತ್ತಿ ನಾ ಮರುಳಾದೆ
ನೀನಾದರೂ ಕೃಪೆಯ ಇಡು ಬೇಗ ಹರಿಯೆ ||೨||
ಬುದ್ಧಿಹೀನರ ಮಾತು ಕೇಳಿ ನಾ ಮರುಳಾದೆ
ಶುದ್ಧಿಯಿಲ್ಲದೆ ಮನವು ಕೆಟ್ಟು ಹೋಯ್ತು
ಸಿದ್ಧನುತ ಸಿರಿಪುರಂದರವಿಠ್ಠಲ ತತ್ಪದ-
ಸಿದ್ಧಿಯನು ದಯಗೈದು ಉಳುಹು ನೀ ಎನ್ನ ||೩||
***
ಪುರಂದರದಾಸರು
ಭಂಡನಾದೆನು ನಾನು ಸಂಸಾರದಿ |ಕಂಡು ಕಾಣದ ಹಾಗೆ ಇರಬಹುದೆ ನರಹರಿಯೆ ಪ
ಕಂಡ ಕಲ್ಲುಗಳಿಂಗೆ ಕೈಮುಗಿದು ಸಾಕಾದೆ |ದಿಂಢೆಗಾರರ ಮನೆಗೆ ಬಲು ತಿರುಗಿದೆ ||ಶುಂಡಾಲನಂತೆನ್ನ ಮತಿ ಮಂದವಾಯಿತೈ |ಪುಂಡರೀಕಾಕ್ಷನೀ ಕರುಣಿಸೈ ಬೇಗ1
ನಾನಾವ್ರತಂಗಳನು ನಾ ಮಾಡಿ ಬಳಲಿದೆನು |ಏನಾದರೂ ಎನಗೆ ಫಲವಿಲ್ಲವು ||ಆ ನಾಡು ಈ ನಾಡು ಸುತ್ತಿ ನಾ ಮರುಳಾದೆ |ನೀನಾದರೂ ಕೃಪೆಯನಿಡು ಬೇಗ ಹರಿಯೇ 2
ಬುದ್ಧಿಹೀನರ ಮಾತಕೇಳಿನಾ ಮರುಳಾದೆ |ಶುದ್ಧಿ ಇಲ್ಲದೆ ಮನವು ಕೆಟ್ಟು ಹೋಯ್ತು ||ಮಧ್ವನುತಸಿರಿಪುರಂದರವಿಠಲ ತತ್ವದ |ಸಿದ್ಧಿಯನು ದಯೆಗೆಯ್ದು ಉಳುಹು ನೀ ಎನ್ನ 3
********