Audio by Vidwan Sumukh Moudgalya
ಶ್ರೀ ವಿಜಯೀಂದ್ರತೀರ್ಥರ ಕೃತಿ
ರಾಗ : ರೀತಿಗೌಳ ಆದಿತಾಳ
ಯೋಗಿ ವ್ಯಾಸರಾಯರೆಂಬ ವಿಚಿತ್ರ ಮೇಘ
ವಿಷ್ಣುಪದವ ತೋರುಸುತ್ತ ಬಂತಿದೆಕೊ॥ಪ॥
ಮಾಯಿಮತವೆಂಬ ತಾರಾಮಂಡಲವ ಮುಸುಕುತ್ತ
ವಾಯುಗತಿಯಂತೆ ಗಮಿಸುತ್ತಲಿ
ಹೇಯ ಕಾಮಾದಿಗಳೆಂಬ ರಜವನಡಗಿಸುತ
ನಾಯಕನುಪೇಂದ್ರ ಆಜ್ಞೆಯ ಪಡೆದು॥೧॥
ಅಂಗಜನಯ್ಯನೆ ಪರನೆಂದು ಫುಡಿಫುಡಿಸುತ್ತ
ಕಂಗಳೆಂಬ ಮಿಂಚನೆ ನೆರಹಿ ಲೋಕದಿ
ಹಿಂಗದೆ ಪರಿವ ಅಜ್ಞಾನವೆಂಬ ಕತ್ತಲೆಯ
ಭಂಗಿಸಿ ಸುರೋತ್ತಮ ಪಥವ ತೋರಿಸುತ್ತ॥೨॥
ಸಿರಿಯರಸನ ಸಮ್ಯಕ್ ಜ್ಞಾನವೆಂಬ ಪೈರಿಗೆ
ಬೇರು ಬೀರೆ ಹರಿಕಥೆಯೆಂಬ ಮಳೆಗರಿದು
ಶಿಷ್ಯನ ಮನವೆಂಬ ಕೆರೆತುಂಬಿಸಿ ಕಂಗಳೆಂಬ
ಕೋಡಿ ವಾರಿಸುತ್ತಾ ವಿಜಯೀಂದ್ರನ ಗುರು॥೩॥
****
A.
ಶ್ರೀ ವಿಜಯೇಂದ್ರ ತೀರ್ಥರು ರಚಿಸಿದ ಶ್ರೀ ವ್ಯಾಸ ರಾಜರ ಸ್ತುತಿಃ
ಯೋಗಿ ವ್ಯಾಸರಾಯರೆಂಬ ವಿಚಿತ್ರ ಮೇಘ
ಬೇಗ ವಿಷ್ಣುಪದವ ತೋರುಸುತ್ತ ಬಂತಿದೆಕೊ ಪ
ಮಾಯಿಮತವೆಂಬ ತಾರಾಮಂಡಲವ ಮುಸುಕುತ್ತ
ವಾಯುಗತಿಯಂತೆ ಗಮಿಸುತಲಿ
ಹೇಯ ಕಾಮಾದಿಗಳೆಂಬ ರಜವನಡಗಿಸುತ
ನಾಯಕನುಪೇಂದ್ರನಾಜ್ಞೆಯ ಪಡೆದು 1
ಅಂಗಜನಯ್ಯನೆ ಪರನೆಂದು ಫುಡಿಫುಡಿಸುತ್ತ
ಕಂಗಳೆಂಬ ಮಿಂಚನೆ ನೆರಹಿ ಲೋಕದಿ
ಹಿಂಗದೆ ಪರಿವ ಅe್ಞÁನವೆಂಬ ಕತ್ತಲೆಯ
ಭಂಗಿಸಿ ಸುರಪಥವ ತೋರಿಸುತ್ತ 2
ಸಿರಿಯರಸನ ಸಮ್ಯಕ್e್ಞÁನವೆಂಬ ಪೈರಿಗೆ
ಬೇರುಬಿಡಿಸಿ ಹರಿಕಥೆಯೆಂಬ ಮಳೆಗರೆದು
ನೆರೆ ಶಿಷ್ಯಮನವೆಂಬ ಕೆರೆತುಂಬಿಸಿ ಕರಗಳೆಂಬ
ಭರಕೋಡಿ ಹರಿಸುತ ವಿಜಯೀಂದ್ರನ ಗುರು 3
***
ಯೋಗಿ ವ್ಯಾಸರಾಯರೆಂಬ ವಿಚಿತ್ರ ಮೇಘ
ಬೇಗ ವಿಷ್ಣುಪದವ ತೋರುಸುತ್ತ ಬಂತಿದೆಕೊ ||pa||
ಮಾಯಿಮತವೆಂಬ ತಾರಾಮಂಡಲವ ಮುಸುಕುತ್ತ
ವಾಯುಗತಿಯಂತೆ ಗಮಿಸುತಲಿ
ಹೇಯ ಕಾಮಾದಿಗಳೆಂಬ ರಜವನಡಗಿಸುತ
ನಾಯಕನುಪೇಂದ್ರನಾಜ್ಞೆಯ ಪಡೆದು ||1||
ಅಂಗಜನಯ್ಯನೆ ಪರನೆಂದು ಫುಡಿಫುಡಿಸುತ್ತ
ಕಂಗಳೆಂಬ ಮಿಂಚನೆ ನೆರಹಿ ಲೋಕದಿ
ಹಿಂಗದೆ ಪರಿವ ಅಜ್ಞಾನ ನವೆಂಬ ಕತ್ತಲೆಯ
ಭಂಗಿಸಿ ಸುರಪಥವ ತೋರಿಸುತ್ತ ||2||
ಸಿರಿಯರಸನ ಸಮ್ಯಕ್ ಜ್ಞಾನವೆಂಬ ಪೈರಿಗೆ
ಬೇರುಬಿಡಿಸಿ ಹರಿಕಥೆಯೆಂಬ ಮಳೆಗರೆದು
ನೆರೆ ಶಿಷ್ಯಮನವೆಂಬ ಕೆರೆತುಂಬಿಸಿ ಕರಗಳೆಂಬ
ಭರಕೋಡಿ ಹರಿಸುತ ವಿಜಯೀಂದ್ರನ ಗುರು ||3||
***
ಬೇಗ ವಿಷ್ಣುಪದವ ತೋರುಸುತ್ತ ಬಂತಿದೆಕೊ ||pa||
ಮಾಯಿಮತವೆಂಬ ತಾರಾಮಂಡಲವ ಮುಸುಕುತ್ತ
ವಾಯುಗತಿಯಂತೆ ಗಮಿಸುತಲಿ
ಹೇಯ ಕಾಮಾದಿಗಳೆಂಬ ರಜವನಡಗಿಸುತ
ನಾಯಕನುಪೇಂದ್ರನಾಜ್ಞೆಯ ಪಡೆದು ||1||
ಅಂಗಜನಯ್ಯನೆ ಪರನೆಂದು ಫುಡಿಫುಡಿಸುತ್ತ
ಕಂಗಳೆಂಬ ಮಿಂಚನೆ ನೆರಹಿ ಲೋಕದಿ
ಹಿಂಗದೆ ಪರಿವ ಅಜ್ಞಾನ ನವೆಂಬ ಕತ್ತಲೆಯ
ಭಂಗಿಸಿ ಸುರಪಥವ ತೋರಿಸುತ್ತ ||2||
ಸಿರಿಯರಸನ ಸಮ್ಯಕ್ ಜ್ಞಾನವೆಂಬ ಪೈರಿಗೆ
ಬೇರುಬಿಡಿಸಿ ಹರಿಕಥೆಯೆಂಬ ಮಳೆಗರೆದು
ನೆರೆ ಶಿಷ್ಯಮನವೆಂಬ ಕೆರೆತುಂಬಿಸಿ ಕರಗಳೆಂಬ
ಭರಕೋಡಿ ಹರಿಸುತ ವಿಜಯೀಂದ್ರನ ಗುರು ||3||
***
" ಶ್ರೀ ವ್ಯಾಸರಾಜ ಗುರುಸಾರ್ವಭೌಮರ ಸ್ತುತಿ "
ರಾಗ : ಆನಂದಭೈರವಿ ತಾಳ : ತ್ರಿಪುಟ
ಯೋಗಿವರ ವ್ಯಾಸರಾಯರೆಂಬ ವಿಚಿತ್ರ ।
ಮೇಘ ವಿಷ್ಣು ಪದವ ತೋರಿಸುತ್ತ ಬಂತಿದಿಕೊ ।। ಪಲ್ಲವಿ ।।
ವಾಯುಮತವೆಂಬ ತಾರಾ ಮಂಡಲವ ಮುಸುಕುತ್ತ ।
ವಾಯುಗತಿಯಂತೆ ಗಮಿಸುತ್ತಲಿ ।
ಹೇಯ ಕಾಮಾದಿಗಳೆಂಬ ರಜವ ನಡಿಗಿಸುತ ।
ನಾಯಕನುಪೇಂದ್ರನ ಆಜ್ಞೆಯ ಪಡೆದು ।। ಚರಣ ।।
ಅಂಗಜನೈಯ್ಯನೆ ಪರನೆಂದು ಘುಡಿ ಘುಡಿಸುತ್ತ ।
ಕಂಗಳನೆಂಬ ಮಿಂಚನೆ ನೆರೆಹಿ ಲೋಕದಿ ।
ಹಿಂಗದೆ ಪರಿವ ಅಜ್ಞಾನವೆಂಬ ಕತ್ತಲೆಯ ।
ಭಂಗಿಸಿ ಸುರೋತ್ತಮ ಪಥವ ತೋರಿಸುತ ।। ಚರಣ ।।
ಸಿರಿಯರಸನ ಸಮ್ಯಕ್ ಜ್ಞಾನವೆಂಬ ಪೈರಿಗೆ ।
ಬೇರು ಬಿಡೆ ಹರಿಕಥೆಯೆಂಬ ಮಳೆಗರಿದು ।
ನೆರೆ ಶಿಷ್ಯಮನವೆಂಬ ಕೆರೆತುಂಬಿ ಕರಗಳೆಂಬ ।
ಭರ ಕೋಡಿ ವಾರಿಸುತ್ತ ವಿಜಯೀ೦ದ್ರನ ಗುರು ।। ಚರಣ ।।
***
****